ಮುಖ್ಯ ಮಾಹಿತಿ ಆಯುಕ್ತರಾಗಿ ಎನ್. ಸಿ.ಶ್ರೀನಿವಾಸ ನೇಮಕ

ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್. ಸಿ. ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.ಎಸ್. ಎಂ. ಸೋಮಶೇಖರ್ ಮತ್ತು ಕೆ. ಪಿ. ಮಂಜುನಾಥ್ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ
ಎನ್. ಸಿ. ಶ್ರೀನಿವಾಸ
ಎನ್. ಸಿ. ಶ್ರೀನಿವಾಸ
Updated on

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್. ಸಿ. ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.ಎಸ್. ಎಂ. ಸೋಮಶೇಖರ್ ಮತ್ತು ಕೆ. ಪಿ. ಮಂಜುನಾಥ್ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ

ಶ್ರೀನಿವಾಸ ಅವರು ಈ ಮೊದಲು ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹಾಸನ, ಮಂಡ್ಯ ಜಿಲ್ಲಾ ನ್ಯಾಯಾಲಯ ಸೇರಿ ಹಲವೆಡೆ  ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.

ಸೋಮಶೇಖರ್ ಅವರು ನಿವೃತ್ತ ಐಎಎಫ್ ಎಸ್ ಅಧಿಕಾರಿಯಾಗಿದ್ದು, ಮಂಜುನಾಥ್ ಅವರು ಶಿಕಾರಿಪುರದ ವಕೀಲರು ಎಂದು ಮಾಹಿತಿ ಆಯೋಗದ ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com