"ಕ್ಷುಲ್ಲಕ ಕಾರಣಕ್ಕಾಗಿ ಹಚ್ಚುವ ಬೆಂಕಿಗೆ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದು ಗಿಡಮರಗಳು, ಪ್ರಾಣಿ ಸಂಕುಲನಶಿಸುತ್ತಿದೆ. ಬೆಟ್ಟ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿರುವ ಕಾರಣ ಮಾನವ ಪ್ರಯತ್ನದಿಂದ ಬೆಂಕಿ ನಂದಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ಹಚ್ಚಿದವರ ಸುಳಿವು ಲಭ್ಯವಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸಲಿದ್ದೇವೆ" ಎಂದು ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹೇಳಿದ್ದಾರೆ.