ಬೆಳ್ತಂಗಡಿ: ಚಲಿಸುತ್ತಿಸ್ಸ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ಸಮೀಪ ನಡೆದಿದೆ..ಶನಿವಾರ ಸಂಜೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಎಂಬುವವರು ಸಾವಿಗೀಡಾಗಿದ್ದು ಇನ್ನಿಬ್ಬರು ಗಾಯಗೊಂಡಿದ್ದಾರೆ..ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಮಾದ್ಯಮ ವರದಿ ಹೇಳಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಳ್ತಂಗಡಿ: ಚಲಿಸುತ್ತಿಸ್ಸ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ಸಮೀಪ ನಡೆದಿದೆ..ಶನಿವಾರ ಸಂಜೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಎಂಬುವವರು ಸಾವಿಗೀಡಾಗಿದ್ದು ಇನ್ನಿಬ್ಬರು ಗಾಯಗೊಂಡಿದ್ದಾರೆ..ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಮಾದ್ಯಮ ವರದಿ ಹೇಳಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ