ಬೆಂಗಳೂರು ನಗರ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಇಶಾ ಪಂತ್ ಅವರ ಮಾರ್ಗದರ್ಶನದಲ್ಲಿ ಹಾಗೂ ಮಡಿವಾಳ ಉಪವಿಭಾಗದ ಎಸಿಪಿ ಜಿ.ಯು.ಸೋಮೇಗೌಡ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿ ಬೊಮ್ಮನಹಳ್ಳಿಯ ಕಿಶೋರ್ ಮನೆಯಿಂದ 47,83,000 ರೂ. ನಗದು ಹಾಗೂ ಬೇಗೂರಿನ ರಾಕೇಶ್ ಮನೆಯಿಂದ 17,17,000 ರೂ. ನಗದು ಸೇರಿ ಒಟ್ಟು 95 ಲಕ್ಷ ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.