ಪ್ಲೇಟ್ ಗಳನ್ನು ತೊಳೆಯಲು ನೀರು ಬೇಕಾಗುತ್ತದೆ, ಆದರೆ ಬಾಳೆಎಲೆಯಲ್ಲಿ ತಿಂದು ಬಿಸಾಡಬಹುದು. ನಾವು ಈ ಮೊದಲು ದಿನಕ್ಕೆ 12 ಸಾವಿರ ಲೀಟರ್ ನೀರು ಬಳಸುತ್ತಿದ್ದೆವು, ಈಗ 6ಸಾವಿರ ಲೀಟರ್ ನೀರು ಸಾಕಾಗುತ್ತಿದೆ, ಇನ್ನೂ ಮುಂದೆ ಬಾಳೆಲೆಯಲ್ಲೇ ಗ್ರಾಹಕರಿಗೆ ಊಟ ಒದಗಿಸಲಾಗುವುದು ಎಂದು ಸ್ವಾಗತ್ ಹೊಟೇಲ್ ನ ರಾಘವೇಂದ್ರ ರಾವ್ ಹೇಳಿದ್ದಾರೆ