ನಾಲ್ಕು ಹೈ ಪ್ರೊಫೈಲ್ ಮರ್ಡರ್ ಕೇಸ್ ಗಳಲ್ಲಿ ಕಾಳೆಗೆ ನಂಟಿರುವುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಗೌರಿ ಲಂಕೇಶ್, ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಗೂ ಕಾಳೆಗೂ ಸಂಬಂಧವಿದೆ ಎಂದು ಹೇಳಲಾಗಿದೆ, ದಾಬೋಲ್ಕರ್ ಹತ್ಯೆ ಕೋರನಿಗೆ 7.65 ಎಂಎಂ ಕಂಟ್ರಿ ಪಿಸ್ತೂಲ್ ಅನ್ನು ನೀಡಿದ್ದ ಎಂದು ಸಿಬಿಐ ಅಧಿಕಾರಿಗಳು ವಿಶೇಷ ಕೋರ್ಟ್ ಗೆ ತಿಳಿಸಿದ್ದರು.