ಉಪ ಲೋಕಾಯುಕ್ತರಾಗಿ ನ್ಯಾ,ಭೀಮನಗೌಡ ಸಂಗನಗೌಡ ಪಾಟೀಲ್ ಪದಗ್ರಹಣ 

ಉಪ ಲೋಕಾಯುಕ್ತರಾಗಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ  ಭೀಮನಗೌಡ ಸಂಗನಗೌಡ ಪಾಟೀಲ್ ಇಂದು  ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ  ಭೀಮನಗೌಡ ಸಂಗನಗೌಡ ಪಾಟೀಲ್
ನ್ಯಾಯಮೂರ್ತಿ  ಭೀಮನಗೌಡ ಸಂಗನಗೌಡ ಪಾಟೀಲ್
Updated on

ಬೆಂಗಳೂರು:  ಉಪ ಲೋಕಾಯುಕ್ತರಾಗಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ  ಭೀಮನಗೌಡ ಸಂಗನಗೌಡ ಪಾಟೀಲ್ ಇಂದು  ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾ : ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com