ಭಸ್ಮಾಸುರರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೇ?

ಬಿಜೆಪಿಯಲ್ಲೇ ಮೇಯರ್ ಅಭ್ಯರ್ಥಿಗಳ ಬಗ್ಗೆ ಗೊಂದಲವಿದ್ದರೂ ಮೇಯರ್‌ ಅಭ್ಯರ್ಥಿಯನ್ನು ಘೋಷಿಸಲಾಗಿದೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾಂಗ್ರೆಸ್ ಲೋಗೋ
ಕಾಂಗ್ರೆಸ್ ಲೋಗೋ
Updated on

ಬೆಂಗಳೂರು: ಬಿಜೆಪಿಯಲ್ಲೇ ಮೇಯರ್ ಅಭ್ಯರ್ಥಿಗಳ ಬಗ್ಗೆ ಗೊಂದಲವಿದ್ದರೂ ಮೇಯರ್‌ ಅಭ್ಯರ್ಥಿಯನ್ನು ಘೋಷಿಸಲಾಗಿದೆ ತನ್ನೊಳಗಿನ ಬೆಂಕಿ ತನ್ನ ಸುಡದಿರುವುದೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಅಭಿವೃದ್ಧಿ ವಿರೋಧಿ ಬಿಜೆಪಿಯು ಜಿಲ್ಲೆಗಳಿಗೆ ಬೆಂಕಿ ಹಚ್ಚುವ, ರಾಜ್ಯಕ್ಕೆ ಬೆಂಕಿ ಹಚ್ಚುವ ಭಸ್ಮಾಸುರರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆಯಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದಿದ್ದಾರೆ. ಕಳೆದ 4 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿದ್ದ ಪದ್ಮನಾಭ ರೆಡ್ಡಿ ಅಥವಾ ಎಲ್ ಶ್ರೀನಿವಾಸ್ ಅವರನ್ನು ಮೇಯರ್ ಅಭ್ಯರ್ಥಿಯನ್ನಾಗಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com