'ಕಾವೇರಿ ಕೂಗು'; ಸದ್ಗುರು ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್

 'ಕಾವೇರಿ ಕೂಗು' ಅಭಿಯಾನದಡಿ ಸಾರ್ವಜನಿಕರಿಂದ ಹಣ ಸಂಗ್ರಹಕ್ಕೆ ಮುಂದಾಗಿರುವ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಗ್ಗಿ ವಾಸುದೇವ್
ಜಗ್ಗಿ ವಾಸುದೇವ್
Updated on

ಬೆಂಗಳೂರು: 'ಕಾವೇರಿ ಕೂಗು' ಅಭಿಯಾನದಡಿ ಸಾರ್ವಜನಿಕರಿಂದ ಹಣ ಸಂಗ್ರಹಕ್ಕೆ ಮುಂದಾಗಿರುವ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

'ಕಾವೇರಿ ಕೂಗು ' ಅಭಿಯಾನದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಇಶಾ ಫೌಂಡೇಷನ್ ವಿರುದ್ಧ ವಕೀಲ ಎ.ವಿ.ಅಮರನಾಥ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ , ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com