ಅ.17ರಿಂದ ಹಾಸನಾಂಬೆ ದೇವರ ದರುಶನ ಭಾಗ್ಯ 

ಇಲ್ಲಿನ ಪ್ರಖ್ಯಾತ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್ 17ರಿಂದ 13 ದಿನಗಳ ಕಾಲ ತೆರೆಯಲಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.  
ಹಾಸನಾಂಬ
ಹಾಸನಾಂಬ
Updated on

ಹಾಸನ: ಇಲ್ಲಿನ ಪ್ರಖ್ಯಾತ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್ 17ರಿಂದ 13 ದಿನಗಳ ಕಾಲ ತೆರೆಯಲಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ. 


ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಭಕ್ತಾದಿಗಳಿಗೆ ಸೌಕರ್ಯ ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು ವಿಕಲಾಂಗರಿಗೆ ಮತ್ತು ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಬಡವರ ಊಟಿ ಎಂದೇ ಕರೆಯಲಾಗುವ ಹಾಸಕ್ಕೆ, ಆ ಹೆಸರು ಬಂದದ್ದೇ ಹಾಸನಾಂಬೆ ದೇವಾಲಯದಿಂದ. ಈ ಐತಿಹಾಸಿಕ ದೇವಾಲಯದಲ್ಲಿ ಒರ್ಷಕ್ಕೆ ಒಮ್ಮೆ ಮಾತ್ರ ದೇವಿಯ ದರ್ಶನಕ್ಕೆ ಬಾಗಿಲು ತೆರೆಯಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com