ಸನದಿ 'ಆಶಾಕಿರಣ', 'ನೆಲಸಂಪಿಗೆ', 'ತಾಜಮಹಲು', 'ಹಿಮಗಿರಿಯ ಮುಡಿಯಲ್ಲಿ'ಯಿಂದ ಹಿಡಿದು 'ನಮ್ಮ ಪ್ರೀತಿ'ಯವರೆಗೆ 18 ಕವನ ಸಂಕಲನಗಳು ಮತ್ತು THIRSTY WORDS ಎಂಬ ಆಂಗ್ಲ ಕವನ ಸಂಕಲನವನ್ನೂ ಪ್ರಕಟಿಸಿದ್ದು ಅವರ ವೈವಿದ್ಯಮಯ ಸಾಹಿತ್ಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಸಿರಿಗನ್ನಡ ಪ್ರಶಸ್ತಿ, ಸಂದೇಶ ಪ್ರಶಸ್ತಿ, , ಕಾರಂತ ಸಾಹಿತ್ಯ ಪ್ರಶಸ್ತಿ, ಗುರು ನಾರಾಯಣ ಪ್ರಶಸ್ತಿ ಮತ್ತು ಕವಿಬೇಂದ್ರೆ ಟ್ರಸ್ಟ್ ಪ್ರಶಸ್ತಿಗಳು ಲಭಿಸಿದ್ದವು.