ಘಟನೆ ಸಂಬಂಧ ಹರ್ಷಿತ್ಗೌಡ (20) ಹಾಗೂ ಶರಣ್ (20) ಎನ್ನುವವರನ್ನು ಸುಬ್ರಮಣ್ಯಪುರ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.ಇವರು ಬುಧವಾರ ಸಂಜೆ ಸಮಯದಲ್ಲಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ್ದಾರೆ. ಅದೇ ವೇಳೆ ವ್ಯಕ್ತಿಯೊಬ್ಬನಿಗೆ ಲಾಂಗ್ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.