ನಿನ್ನೆ ಸಂಜೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸಿತ್ತು, ಈ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು, ಇಂದು ಬೆಳಗ್ಗೆ ಜಮೀನಿಗೆ ಮೃತರ ಕುಟುಂಬ ತೆರಳಿತ್ತು, ಈ ವೇಳೆ ತಂತಿ ತುಳಿದು ಸಾವನ್ನಪ್ಪಿದ್ದಾರೆ. ರೇವಪ್ಪ ಕಲ್ಲೋಳಿ, ರತ್ನವ್ವ ಕಲ್ಲೋಳಿ, ಸಚಿನ್ ಹಾಗೂ ಕೃಷ್ಣ ಮೃತ ದುರ್ದೈವಿಗಳು,