ಚಿಕ್ಕತಿರುಪತಿ ಕಡೆಯಿಂದ ಬೆಂಗಳೂರಿಗೆ ಎಮ್.ಸ್ಯಾಂಡ್ ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ ಬೋಧನಹೊಸಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿದೆ. ಬೆಳಗಿನ ಜಾವ ಸುಖನಿದ್ರೆಯಲ್ಲಿದ್ದಾಗಲೇ ಈ ದುರಂತ ನಡೆದಿದ್ದು ಲಾರಿ ನುಗ್ಗಿದ ಪರಿಣಾಮ ಮನೆ ಮೇಲ್ಛಾವಣಿ ಮನೆಯಲ್ಲಿ ಮಲಗಿದ್ದವರ ಮೇಲೆ ಕುಸಿದಿದೆ.