ಕರಾವಳಿ ಭಾಗದ ಉಡುಪಿ, ಕಾರ್ಕಳ ಕಾಪು ಜನತೆಗೆ ತಿಳುವಳಿಕೆ ಇಲ್ಲ, ಅಲ್ಲಿನ ಜನರು ಬಿಜೆಪಿಗೆ ಮಾತ್ರ ಮತ ಹಾಕುತ್ತಾರೆ. ಅವರಿಗೆ ಶಾಲೆ, ಕಾಲೇಜು ಕಟ್ಟಿಸಿಕೊಡೋಕೆ ಮಾತ್ರ ಕುಮಾರಸ್ವಾಮಿ, ರೇವಣ್ಣನೇ ಬೇಕು ಎಂದು ಕರಾವಳಿ ಭಾಗದ ಜನರನ್ನು ತೆಗಳಿದ್ದರು. ಮಾರಸ್ವಾಮಿ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು