ಏಪ್ರಿಲ್ 11 ರಂದು ಪಾಲಾರ್ ನದಿ ತೀರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7 ಮಂದಿ ಭಾಗಿಯಾಗಿದ್ದಾರೆ, ಕರ್ನಾಟಕದ ಅರಣ್ಯ ಸಿಬ್ಬಂದಿ ಜೊತೆ ಗುಂಡಿನ ಚಕಮಕಿ ನಡೆಸಿದ್ದಾರೆ, ಗುಂಡಿನ ಚಕಮಕಿ ನಂತರ ಅಲ್ಲಿಂದ ಓಡಿಹೋಗಿರುವ ಬೇಟೆಗಾರರು ವನ್ಯಜೀವಿ ಮಾಂಸ ಹಾಗೂ ಶಸ್ತ್ರಾಸ್ತ ಬಿಟ್ಟು ಹೋಗಿದ್ದಾರೆ, ನಮಗೆ ಅರೆಸ್ಟ್ ವಾರೆಂಟ್ ತಲುಪಿದ್ದು ಅವರಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.