ವೈಲ್ಡ್ ಲೈಫ್ ಫಸ್ಟ್ ನ ಟ್ರಸ್ಟಿ ಪ್ರವೀಣ್ ಭಾರ್ಗವ್, ರಾತ್ರಿ ವೇಳೆ ಸಂಚಾರ ನಿರ್ಬಂಧ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ ಎಂದು ರಾಹುಲ್ ಗಾಂಧಿಯವರಿಗೆ ಬಹುಶಃ ಗೊತ್ತಿರಲಿಕ್ಕಿಲ್ಲ. ವನ್ಯಜೀವಿ ಸಂರಕ್ಷಣೆ ದೃಷ್ಟಿಯಿಂದ ನಾವು ಅವರನ್ನು ಈ ವಿಚಾರದಲ್ಲಿ ಮುಂದುವರಿಯದಂತೆ ಒತ್ತಾಯಿಸಬೇಕಾಗಿದೆ. 2008ರಲ್ಲಿ ರಾಹುಲ್ ಗಾಂಧಿಯವರು ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳಿಗೆ ಭೇಟಿ ಕೊಟ್ಟು ಅವುಗಳ ಸಂರಕ್ಷಣೆಗಾಗಿ ತಮ್ಮ ಬೆಂಬಲ ಸೂಚಿಸಿದ್ದರು ಎಂದರು.