ನವೋದಯ ಇಂಜಿನಿಯರಿಂಗ್ ಕಾಲೇಜಿನ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಮದು ಏ.3ರಂದು ಪರೀಕ್ಷೆ ಬರೆಯಲು ಹೋಗಿದ್ದವಳು ಹಿಂತಿರುಗಿರಲಿಲ್ಲ. . ಏಪ್ರಿಲ್ 16ರಂದು ಮಧು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೊದಲಿಗೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು ಬಳಿಕ ಅತ್ಯಾಚಾರ ಹಾಗೂ ಕೊಲೆ ಎಂಬುದು ತಿಳಿದಿದೆ.ಘಟನೆಗೆ ಸಂಬಂಧಿಸಿ ಇದಾಗಲೇ ಸುದರ್ಶನ್ ಎಂಬಾತನನ್ನು ಬಂಧಿಸಲಾಗಿದೆ.