ನನಗೆ ಬೈಕ್ ಇಷ್ಟವಾಗಿದ್ದು, ಅದನ್ನು ತಮ್ಮ ಕುಟುಂಬಸ್ಥರಿಗೆ ತೋರಿಸಬೇಕು ಎಂದು ಹೇಳಿದ,. ಜೊತೆಗೆ ತಮ್ಮ ಮನೆ ಪಕ್ಕದಲ್ಲೇ ಇರುವುದಾಗಿ ತಿಳಿಸಿದ್ದ.ಭಟ್ ನನ್ನು ಹಿಂದೆ ಕೂರಿಸಿಕೊಂಡು ಹೆಬ್ಬಾಳದ ಕನಕನಗರದಲ್ಲಿರುವ 6ನೇ ಕ್ರಾಸ್ ಬಳಿ ಬಂದ ಆರೋಪಿ ರಾಹುಲ್,ಮನೆಯವರಿಗೆ ತೋರಿಸಲು ಆರ್ ಸಿ ಬುಕ್ ಮತ್ತು ದಾಖಲಾತಿ ನೀಡಬೇಕೆಂದು ಕೇಳಿದ್ದಾನೆ, ಅದಕ್ಕೆ ಒಪ್ಪಿದ ಸನತ್ ದಾಖಲಾತಿಗಳನ್ನು ನೀಡಿದ್ದಾರೆ, ಭಟ್ ನೀಡಿದ ದಾಖಲೆಗಳೊಂದಿಗೆ ರಾಹುಲ್ ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾನೆ.