ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನಷ್ಟು ಮೆರಗು ನೀಡಲು ಅರಣ್ಯ ಇಲಾಖೆ ಸಜ್ಜು

ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮಕ್ಕೆ ಮುಂದಿನ ಸಲ ನೀವು ದೋಣಿ ವಿಹಾರಕ್ಕೆ ಹೋದರೆ ಹಲವು ...
ರಂಗನತಿಟ್ಟು ಪಕ್ಷಿಧಾಮ
ರಂಗನತಿಟ್ಟು ಪಕ್ಷಿಧಾಮ
ಮೈಸೂರು: ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮಕ್ಕೆ ಮುಂದಿನ ಸಲ ನೀವು ದೋಣಿ ವಿಹಾರಕ್ಕೆ ಹೋದರೆ ಹಲವು ಮಾಹಿತಿಗಳನ್ನು ಹೊತ್ತು ತರುವುದು ಗ್ಯಾರಂಟಿ.
ಈ ಹಿಂದೆ ಇಲ್ಲಿ ನಾವಿಕರು ಖಾಕಿ ಬಣ್ಣದ ದಿರಿಸನ್ನು ಧರಿಸುತ್ತಿದ್ದರು. ಆದರೆ ಇನ್ನು ಮುಂದೆ ಅವರು ಪ್ಯಾಂಟ್ ಮತ್ತು ಟಿ-ಶರ್ಟ್ ನಲ್ಲಿ ಕಂಗೊಳಿಸಲಿದ್ದಾರೆ. ಪ್ರವಾಸಿಗರಿಗೆ ಹೊಸ ಅನುಭವ ನೀಡಲು ರಂಗನತಿಟ್ಟು ಪಕ್ಷಿಧಾಮಕ್ಕೆ ಹೊಸ ರೂಪ ನೀಡಲು ಅರಣ್ಯ ಇಲಾಖೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬದಲಾವಣೆ ಕೆಲಸ ಅಲ್ಲಿ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com