ಅಮಿತ್ (27) ಎಂಬವರನ್ನು ಏಪ್ರಿಲ್ 27ರಂದು ಮಲ್ಪೆ ಕೊಳದ ಹನುಮಾನ್ ವಿಠೊಬಾ ಭಜನ ಮಂದಿರದ ಎದುರು ಸಮುದ್ರದ ದಡದ ಕಲ್ಲುಗಳ ಮೇಲೆ ಮಲಗಿದ್ದರು. ರಾತ್ರಿ 12.30ರ ಹೊತ್ತಿಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ದೊಣ್ಣೆಯಿಂದ ಅಮಿತ್ ಅವರ ತಲೆ ಹಾಗೂ ಕೈಗಳಿಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಮಿತ್ ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.