ಕೊತ್ತನೂರು ದೊಡ್ಡ ಗುಬ್ಬಿಯ ಕರ್ನಾಟಕ ಬ್ಯಾಂಕ್ ಹತ್ತಿರದ ನಿವಾಸಿ ಪ್ರತಾಪ್ ಎಚ್ ಕೆ (38) ಕೆ. ಆರ್ . ಪುರ ದೇವಸಂದ್ರ ಲಿಟ್ಲ್ ಬ್ಲೂಮ್ ಶಾಲೆ ಹತ್ತಿರದ ರೈಲ್ವೆ ಕಾಲೋನಿಯ ನಿವಾಸಿ ಪಿ . ಹರೀಶ್ (31) ದೇವಸಂದ್ರ ಮಸೀದಿ ರಸ್ತೆಯ ಲಕ್ಷ್ಮಿ ನರಸಿಂಹ ನಿಲಯ ನಿವಾಸಿ ನದೀಂ (26) ದೇವಸಂದ್ರದ ಅಭಿಷೇಕ್ ( 23) ಹಾಗೂ ಶಿವ (24) ಜೆ. ಸಿ. ಲೇಔಟ್ ನ ಸುಮನ್ (26) ಬಂಧಿತ ಆರೋಪಿಗಳು.