ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಣ್ಣಿನ ಶಸ್ತ್ರ ಚಿಕಿತ್ಸೆ

ಮಾಜಿ ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
70 ವರ್ಷದ ಸಿದ್ದರಾಮಯ್ಯ ಅವರಿಗೆ ಎಡ ಕಣ್ಣಿನಲ್ಲಿ ದೃಷ್ಟಿ ದೋಷ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಪರೀಕ್ಷಿಸಿದ ರಮೇಶ್ ಐ ಕ್ಲಿನಿಕ್ ನ ವೈದ್ಯರ ತಂಡ, ಶಸ್ತ್ರ ಚಿಕಿತ್ಸೆ ನಡೆಸಿದೆ.
ಡಾ.ಟಿಕೆ ರಮೇಶ್ ನೇತೃತ್ವದ ತಂಡ ಸಿದ್ದರಾಮಯ್ಯ ಅವರ ಎಡಗಣ್ಣಿನಲ್ಲಿ ದೋಷ ಇರುವುದು ಕಂಡು ಬಂದಿದೆ, ಹೀಗಾಗಿ ರಮೇಶ್ ತಂಡ ಹಳೇಯ ಲೆನ್ಸ್ ಳನ್ನು ತೆಗೆದು ಹೊಸ ಲೆನ್ಸ್ ಫಿಕ್ಸ್ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com