ಅನಾರೋಗ್ಯದ ನಡುವೆಯೂ ನೆರೆ ಪೀಡಿತ ಪ್ರದೇಶಗಳಿಗೆ ಎಚ್ ಡಿ ಕುಮಾರಸ್ವಾಮಿ ಭೇಟಿ

 ಅನಾರೋಗ್ಯದ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ  ಭೇಟಿ ನೀಡಲು ನಿರ್ಧರಿಸಿದ್ದಾರೆ.
ಅನಾರೋಗ್ಯದ ನಡುವೆಯೂ ನೆರೆ ಪೀಡಿತ ಪ್ರದೇಶಗಳಿಗೆ ಎಚ್ ಡಿ ಕುಮಾರಸ್ವಾಮಿ ಭೇಟಿ

ಬೆಂಗಳೂರು: ಅನಾರೋಗ್ಯದ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ  ಭೇಟಿ ನೀಡಲು ನಿರ್ಧರಿಸಿದ್ದಾರೆ.

ಅನಾರೋಗ್ಯವಿದ್ದರೂ ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದನ್ನು ಕಂಡು ನನ್ನ ಮನಸ್ಸು ಮಿಡಿಯುತ್ತಿದೆ.  ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಕುರಿತ ಪ್ರವಾಸದ ವೇಳಾಪಟ್ಟಿಯನ್ನೂ ಅವರು ಪ್ರಕಟಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com