ಹೊಸಪೇಟೆ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ಮೆಕಾನಿಕ್ ಮೇಲೆ ಟ್ರಾಕ್ಟರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಕೆಟ್ಟು ನಿಂತ ಲಾರಿಗೆ ಹಿಂಬದಿಯಿಂದ ಕಬ್ಬು ತುಂಬಿದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
36ವರ್ಷ ಮೆಕಾನಿಕ್ ರಫಿಕ್ ಸಾವಿಗೀಡಾದ ವ್ಯಕ್ತಿ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಎ.ಪಿ.ಎಂ.ಸಿ.ವೃತ್ತದ ಬಳಿ ಈ ಘಟನೆ ನಡೆದಿದ್ದು ಹೂವಿನಹಡಗಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement