ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿದ್ದಾರೆ: ಆರ್.ಅಶೋಕ್ ಲೇವಡಿ

ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.

ಈಗ ಬರೀ ಬುರುಡೆ ಬಿಡುತ್ತಿದ್ದಾರೆ ಎಂದು ಆರ್​ ಅಶೋಕ್ ಅವರು ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆ ಯಲಿ ಎಂಬುದು ಜನತೆಯ ಆಶಯವಾಗಿದೆ. ಹೀಗಾಗಿ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕೈಹಿಡಿದಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com