ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ.
ಮೃತನನ್ನು ಬಸರಕೋಡ್ ತಾಂಡದ 33 ವರ್ಷದ ಡಾಖ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.
ಬಸ್ ಚಾಲಕನ ನಿರ್ಲಕ್ಷದಿಂದ ಈ ಅಪಘಾತ ಸಂಭವಿಸಿದೆ ಎಂದು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement