ತಾವು ಬಾಲಕನಾಗಿದ್ದ ಸಮಯದಲ್ಲಿ ನಡೆದ ಭೀಕರ ಘಟನೆ ಬಗ್ಗೆ, ಸಾರಾಯಿ ಸೇವಿಸಿ ನಡೆದ ದುರಂತದ ಬಗ್ಗೆ ಮರಳುಸಿದ್ದಪ್ಪ (88) ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ. ಕೆಲ ವರ್ಷಗಳ ಹಿಂದೆ ಕೆಲವರು ಇಲ್ಲಿ ಮದ್ಯ ಮಾರಾಟ ಮಾಡಲು ಪ್ರಯತ್ನಿಸಿದರು, ಆದರೆ ಖಡಕ್ ಎಚ್ಚರಿಕೆಯ ನಂತರ ಮತ್ತೆ ಅಂಥ ಘಟನೆಗಳು ನಡೆದಿಲ್ಲ ಎಂದು ಹೇಳಿದ್ದಾರೆ.