ಮಂಜು ಆಪ್ತರಾದ ರಾಜು ಮತ್ತು ಮುರುಳಿ ಎಂಬುವರು ಕಳೆದ ತಿಂಗಳ ಹಿಂದೆ ಕೃಷ್ಣಗಿರಿಯಿಂದ ಕಾರ್ಮಿಕರನ್ನು ಕರೆತಂದು ಉತ್ತಮ ಸಂಬಳ ನೀಡುವ ಭರವಸೆ ನೀಡಿದ್ದರು, ಆದರೆ ಅದಾದ ನಂತರ ಮಾಲೀಕ ಅವರಿಗೆ ಸಂಬಳ ನೀಡಲಿಲ್ಲ, ಕೃಷ್ಣಗಿರಿಯಿಂದ ಖಾಸಗಿ ವಾಹನದಲ್ಲಿ ಕರೆ ತಂದು ಪ್ರತಿ ಕುಟುಂಬಕ್ಕೆ 10ರಿಂದ 20 ಸಾವಿರ ಹಣ ನೀಡಿದ್ದರು, ಆದರೆ ಅದಾದ ನಂತರ ಮಾಲೀಕ ಒಂದು ಬಿಡಿಗಾಸು ಹಣವನ್ನು ನೀಡಿಲ್ಲ ಜೊತೆಗೆ ವಾಸಿಸಲು ಸರಿಯಾದ ವ್ಯವಸ್ಥೆ ಇಲ್ಲ ಎಂದು ಬಿಡುಗಡೆಯಾಿರುವ ಕಾರ್ಮಿಕ ಮುತ್ತರಾಜ್ ಹೇಳಿದ್ದಾರೆ.