ಉಡುಪಿ ಡಿವೈಎಸ್ಪಿ ಜೈಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ರಾಜಶೇಖರ ರೆಡ್ಡಿ, ಜೆ. ರವಿ ಅಲಿಯಾಸ್ ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ್ ಗಾಣಿಗ ಮತ್ತು ರವಿ ಅಲಿಯಾಸ್ ರವಿಚಂದ್ರ ಪೂಜಾರಿ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರನ್ನು ಶುಕ್ರವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳನ್ನು 8 ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ಒಪ್ಪಿಸಿದೆ.