ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆಯ ನಿರ್ದೇಶಕರು, 'ವಾಯುಭಾರ ಕುಸಿತದಿಂದ ಅಕಾಲಿಕವಾಗಿ ಈ ಮಳೆ ಸುರಿಯುತ್ತಿದೆ. ಹೆಚ್ಚಿನ ಪ್ರಮಾಣದ ಹಾನಿಯಾಗುವಷ್ಟು ಈ ಮಳೆ ಪ್ರಬಲವಾಗಿರುವುದಿಲ್ಲ. ಇಂದು ಮಧ್ಯಾಹ್ನದ ನಂತರ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಗುಡುಗು, ಮಿಂಚು ಸಹಿತ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.