ತಮಿಳುನಾಡಿನಲ್ಲಿರುವ ಅಂಗಾಳ ಪರಮೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಅರಸಮ್ ಕಟ್ಪಾಡಿಯಿಂದ ಹೊರಡುವ ಮೈಸೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ, ತುಂಬಾ ದಣಿದಿದ್ದ ಆತನಿಗೆ ರೈಲು ಹತ್ತಿದ ತಕ್ಷಣವೇ ನಿದ್ದೆ ಬಂದಿತ್ತು, ರೈಲು ಬಂಗಾರಪೇಟೆ ತಲುಪಿತ್ತು, ಅಷ್ಟರಲ್ಲಿ ಅರಸಮ್ ತಮ್ಮ ಸಹ ಪ್ರಯಾಣಿಕನ ಭುಜದ ಮೇಲೆ ಹಲವು ಬಾರಿ ಬಿದ್ದಿದ್ದ, ಇದಕ್ಕಾಗಿ ಆತ ಕೋಪಗೊಂಡು ಬೈಯ್ದಿದ್ದ, ತಾನು ದಣಿದಿದ್ದು ನಿದ್ದೆಯಲ್ಲಿ ನಿನ್ನ ಮೇಲೆ ಬಿದ್ದಿದ್ದು ಗೊತ್ತಾಗಲಿಲ್ಲ ಎಂದು ಹೇಳಿದ್ದಾನೆ,