ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ

: ವ್ಯಾಗನರ್ ಕಾರೊಂದು ಎಂಬತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಳಸ ಸಮೀಪ ನಡೆದಿದೆ.
ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ
ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ
ಚಿಕ್ಕಮಗಳೂರು: ವ್ಯಾಗನರ್  ಕಾರೊಂದು ಎಂಬತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಳಸ ಸಮೀಪ ನಡೆದಿದೆ.
ಮೂಡಿಗೆರೆ ತಾಲೂಕು ಕಳಸದ ಸಮೀಪ ಹಿರೇಬೈಲು ಗ್ರಾಮದಲ್ಲಿ ಸಂಭವಿಸಿದ ಘಟನೆಯಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರುಸ್ಥಳದಲ್ಲೇ ಸಾವನ್ನಪ್ಪಿದ್ದು ಇಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದವರೆನ್ನಲಾಗಿದ್ದು ಅವರೆಲ್ಲಾ ಯಕ್ಷಗಾನ ವೀಕ್ಷಣೆಗಾಗಿ ತೆರಳುತ್ತಿದ್ದರು ಎನ್ನಲಾಗಿದೆ. 
ಕಳಸ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com