ತಮಿಳುನಾಡು ಸರ್ಕಾರ ಕರ್ನಾಟಕಕ್ದ ಈ ಯೋಜನೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದಾಗ ಅದರ ಅರ್ಜಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್ ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಕೆಗೆ ಸೂಚಿಸಿತ್ತು. ಇದರಂತೆ ತಮಿಳುನಾಡು ಈ ದಿನ ಅಫಿಡವಿಟ್ ಸಲ್ಲಿಕೆ ಮಾಡಿದೆ. ಇದೀಗ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಮೂರು ವಾರಗಳ ಕಾಲಾವಕಾಶ ನೀಡಿದ್ದು ಇನ್ನು ಮೂರು ವಾರಗಳ ಬಳಿಕ ವಿಚಾರಣೆ ಮತ್ತೆ ಮುಂದುವರಿಯಲಿದೆ.