ಏತನ್ಮಧ್ಯೆ ಚಿತ್ರದುರ್ಗ ಉಪ ಕಮೀಷನರ್ ವಿನೋತ್ ಪ್ರಿಯಾ ಪತ್ರಿಕೆಗೆ ಮಾತನಾಡಿ ಇಲ್ಲಿನ ಮರಳು ಗಣಿಗಾರಿಕೆಯಲ್ಲಿ ಯಾವ ಅಕ್ರಮ ನಡೆದಿಲ್ಲ, ಪ್ರತಿ ವಾಹನವನ್ನು ಸೂಕ್ಷ್ಮ ತಪಾಸಣೆ ನಡೆಸಲಾಗುತದೆ ಎಂದರು. ಗೂಳಿಹಟ್ಟಿ ಶೇಖರ್ ಘಟನೆಗೆ ಸಂಬಂಧಿಸಿ ಮಾತನಾಡಿದ ಅವರು "ಈ ವಿಚಾರ ಅವರ ವೈಯುಕ್ತಿಕ, ಅವರನ್ನೇ ಕೇಳಿ" ಎಂದರು.