ಮೃತದೇಹದ ಬಾಯಿಯಿಂದ ನೊರೆ ಬಂದಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಬೆನಕನಹಳ್ಳಿ ಗ್ರಾಮಕ್ಕೆ ಕರೆದೊಯ್ಯಲಾಗಿದ್ದು, ಸೋಮವಾರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಪ್ರಕರಣ ಸಂಬಂಧ ಸಚಿವ ಪ್ರಿಯಾಂಕಾ ಖರ್ಗೆಯವರು ಮೃತ ಪಿಎಸ್ಐ ಬಸವರಾಜ್ ಅವರ ಕುಟುಂಬಗಕ್ಕೆ ರೂ.50 ಸಾವಿರ ಪರಿಹಾರ ನೀಡಿದ್ದಾರೆ.