ರಾಜ್ಯ ಸರ್ಕಾರ ಬೆಂಗಳೂರಿನ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ತನಕ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಯೋಜಿಸಿದ್ದು 2016ರಲ್ಲಿ ಈ ಯೋಜನೆ ವಿರೋಧಿಸಿ ಫೌಂಡೇಶನ್ ಹಸಿರು ನ್ಯಾಯಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ಅನ್ಡೆಸಿದ್ದ ಸುಪ್ರೀಂ ಕೋರ್ಟ್ ಹಸಿರು ನ್ಯಾಯಪೀಠಸ್ಟೀಲ್ ಬ್ರಿಜ್ ನಿರ್ಮಾಣಕ್ಕೆ ತಡೆಯಾಜ್ಞೆ ನೀಡಿತ್ತು, ಇದಾಗಿ ಸರ್ಕಾರ ಯೋಜನೆ ಕೈಬಿಟ್ಟಿತ್ತು. ಆದರೆ ಈಗ ಮತ್ತೆ ಯೋಜನೆ ಪ್ರಾರಂಭಕ್ಕೆ ಮುಂದಾಗಿರುವ ಹಿನ್ನೆಲೆ ಫೌಂಡೇಶನ್ ಪುನಃ ಹೈಕೋರ್ಟ್ ನಿಂದ ತಡೆ ತಂದಿದೆ.