ಮಾಜಿ ಸಚಿವರಾದ ಶಾಮನೂರು ತನ್ನ ತಂದೆ ಇದ್ದಂತೆ ಎಂದ ಪಾಟೀಲ್"ನಾನು ಯಾರಿಗೆ ಅಂಜುವುದಿಲ್ಲ. ನನಗೆ ಎಲ್ಲಾ ಗೊತ್ತು. ಶಾಮನೂರು ಶಿವಶಂಕರಪ್ಪ ಅವರಿಗೆ ವೀರಶೈವ ರತ್ನ ಪ್ರಶಸ್ತಿ ಕೊಟ್ಟಿದ್ದಾರೆ ನಾನು ಅವರಿಗೆ ಅಭಿನಂದಿಸುತ್ತೇನೆ. ಆದರೆ ಅವರು ಅವರ ಕುಟುಂಬದ ಬಗ್ಗೆ ಮಾತ್ರ ಮಾತನಾಡ್ತಾರೆ, ಅವರು ಸ್ವಾರ್ಥಿಗಳು. ಅವರು ಮೊದಲು ತಾವು ಯಾರಿಗೇನು ಮಾಡಿದ್ದೇವೆಂದು ತೋರಿಸಲಿ" ಎಂದು ಆಕ್ರೋಶ ವ್ಯಕ್ತಪಡಿಸಿದರು.