ಆರು ಮಂದಿ ಸಹೋದರರಲ್ಲಿ ಬಾಲಕ ಕೊನೆಯ ಮಗನಾಗಿದ್ದ, ಅವರೆಲ್ಲರು ಬೆಂಗಳೂರಿನಲ್ಲಿದ್ದರು, ಮಲ್ಲಪ್ಪ ತನ್ನ ತಾಯಿಯ ಜೊತೆ ನವಲಳ್ಳಿ ಗ್ರಾಮದಲ್ಲಿದ್ದ, ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ, ಬಾಲಕನಿಗೆ ವಿಷ ನಿರೋಧಿಸುವ ಇಂಜೆಕ್ಷನ್ ನೀಡಿದ್ದರೇ ಬಾಲಕ ಬದುಕುತ್ತಿದ್ದ ಎಂದು ವೈದ್ಯರು ತಿಳಿಸಿದ್ದಾರೆ.