ಇನ್ನು ಕೆಜಿಎಫ್ ಎಸ್ಪಿ ಆಗಿದ್ದ ಬಿ.ಎಸ್.ಲೋಕೇಶ್ ಅವರಿಗೆ ಡಿಐಜಿ ಆಗಿ ಬಡ್ತಿ ನೀಡಲಾಗಿದೆ. ಅಂತೆಯೇ ಗುಪ್ತಚರ ಇಲಾಖೆ ಎಸ್ಪಿ ಆಗಿದ್ದ ಕೆ.ಟಿ.ಬಾಲಕೃಷ್ಣ ಡಿಐಜಿ ಆಗಿ ಬಡ್ತಿ ನೀಡಲಾಗಿದೆ. ಬೆಳಗಾವಿ ನಗರದ ಪೊಲೀಸ್ ಆಯುಕ್ತರಾಗಿ ಪಿ.ರಾಜೇಂದ್ರ ಪ್ರಸಾದ್ ಅವರನ್ನು, ಬೆಂಗಳೂರಿನಲ್ಲಿ ವೈರ್ಲೆಸ್ ವಿಭಾಗದ ಎಸ್ಪಿ ಆಗಿದ್ದ ರಾಜೇಂದ್ರ ಪ್ರಸಾದ್ ಡಿಐಜಿ ಆಗಿ ಬಡ್ತಿ ನೀಡಲಾಗಿದೆ. ಯೋಜನೆ ಹಾಗು ಆಧುನಿಕರಣ ವಿಭಾಗದ ಡಿಐಜಿಯಾಗಿ ಆರ್.ರಮೇಶ್ ಅವರನ್ನು ನೇಮಕ ಮಾಡಲಾಗಿದೆ.