ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರಶಸ್ತಿಗೆ ಭಾಜನರಾದ ಕನ್ನಡದ ಕವಿ ಜಯಂತ್​ ಕಾಯ್ಕಿಣಿ

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್ ಕಾಯ್ಕಿಣಿ
ಜಯಂತ್ ಕಾಯ್ಕಿಣಿ
ಬೆಂಗಳೂರು: ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್​ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್​​ ಪ್ಲೀಸ್​ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್​ ಅವರು ಇಂಗ್ಲಿಷ್​ಗೆ ಭಾಷಾಂತರ ಮಾಡಿದ್ದರು.
ಜಯಂತ್ ಕಾಯ್ಕಿಣಿ ಅವರ ಈ ಸಾಧನೆಗೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಗಣ್ಯರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com