"ಎಲ್ಲಾ ಜನರಲ್ಲಿ ಶಾಂತಿ, ಸಂಯಮ, ಸಹಸೆ, ಸಹಬಾಳ್ವೆ ಸಂದೇಶ ಸಾರಲು ಈ ಮಹಾಮಸ್ತಕಾಭಿಷೇಕ ನಡೆಯಲಿದೆ.ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಇರಬೇಕೆಂದು ಬಾಹುಬಲಿಯ ಉದ್ದೇಶವಾಗಿತ್ತು.ಎಲ್ಲಾ ಧರ್ಮಗಳಲ್ಲಿ ಶಾಂತಿಯನ್ನು ಬೋಧಿಸಲು ಶ್ರೀ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ" ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.