ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ.
ಪುತ್ತೂರು:ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ 3 ಸಾವು
ಪುತ್ತೂರು:ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ 3 ಸಾವು
ಪುತ್ತೂರು: ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸತ್ತಾರ್, ಸ್ಯಾಂಮ್ಸನ್ ಮತ್ತು ಸೈರಸ್ ಎಂಬುವವರು ಮೃತರೆಂದು ಗುರುತಿಸಲಾಗಿದ್ದು ಜನಾರ್ದನ ಎಂಬ ವ್ಯಕ್ತಿ ಗಾಯಗೊಂಡಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ಬೊಲೆರೋಗೆ ಡಿಕ್ಕಿಯಾಗಿದೆ. ಕ್ಕಿಯ ರಭಸಕ್ಕೆ ಬೊಲೆರೋ ಸಂಪುರ್ಣ ನಜ್ಜುಗುಜ್ಜಾಗಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com