ರ್ಯಾಫ್ಟ್ ಮಾಲೀಕರಿಗೆ ರ್ಯಾಫ್ಟಿಂಗ್ ವೇಳೆ ಪ್ರವಾಸಿಗರ ಸುರಕ್ಷತೆ ಕುರಿತಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕಠಿಣ ನಿಯಮಗಳು ಮತ್ತು ಷರತ್ತುಗಳನ್ನು ನೀಡಲಾಗಿದೆ. ದುಬಾರೆಯಲ್ಲಿನ ಕಾವೇರಿ ನದಿಯಲ್ಲಿ ನಡೆಯುವ ರ್ಯಾಫ್ಟಿಂಗ್ ಅನ್ನು ಮತ್ತೆ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಾದ ಅರಣ್ಯ ಮತ್ತು ಪ್ರವಾಸೋದ್ಯಮ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ವಹಿಸಿದ್ದಾರೆ.