ಬಿಡದಿಯ ತನ್ನ ಆಶ್ರಮದಲ್ಲಿ ಅನುಯಾಯಿಗಳಿಗೆ ಇತ್ತೀಚೆಗೆ ಪ್ರವಚನ ನೀಡುವಾಗ ಬೆಳಗ್ಗೆ ಧ್ವಜಾರೋಹಣ 6.40 ರಿಂದ 7 ಗಂಟೆಯೊಳಗೆ ಮುಗಿಯಬೇಕು. ಆದರೆ, ಇಂದು ನಾನು ಧ್ವಜಾರೋಹಣಕ್ಕೆ ಬರುವುದು ಸ್ವಲ್ಪ ತಡವಾಯಿತು. ಹಾಗಾಗಿ ನಾನು ದ್ವಜಾರೋಹಣ ಮುಗಿಸುವವರೆಗೂ ಉದಯಿಸದಂತೆ ಸೂರ್ಯನಿಗೆ ತಿಳಿಸಿದ್ದೆ. ಅದರಂತೆ ಇಂದು ಸೂರ್ಯ 40 ನಿಮಿಷ ತಡವಾಗಿ ಉದಯಿಸಿದ್ದಾನೆ.ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ನನಗಿದೆ ಎಂದು ಹೇಳಿಕೊಂಡಿದ್ದಾನೆ.