ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗ: ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು ಶಿವಮೊಗ್ಗದ ಖಾಸಗಿ ಶಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ.
ಇತ್ತೀಚಿನ ಮಾಹಿತಿಯಂತೆ ಮಾಜಿ ಸಚಿವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com