ಏಳು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಸಿದ್ದಲಿಂಗಸ್ವಾಮಿ , ಶಿಫಾ ಹಾನಿ ಪರಸ್ಪರ ಒಪ್ಪಿಗೆಯಿಂಡಲೇ ಬದುಕು ಸಾಗಿಸುತ್ತಿದ್ದರು. ಆದರೆ ರಂಜಾನ್ ವೇಳೆ ಮಗಳನ್ನು ಮನೆಗೆ ಕರೆದೊಯ್ದಿದ್ದ ಶಿಫಾ ಪೋಷಕರು ಆಕೆಯನ್ನು ಮತ್ತೆ ಹಿಂದಕ್ಕೆ ಕಳುಹಿಸಲು ಒಪ್ಪಿಲ್ಲ. ಅಲ್ಲದೆ ಪತ್ನಿ ಬೇಕಾದಲ್ಲಿ ಮತಾಂತರ ಆಗುವಂತೆ ಒತ್ತಾಯಿಸಿದ್ದಾರೆ.