ವಿಟ್ಲ ನಿವಾಸಿಯಾಗಿದ್ದ ಹದಿನೇಳರ ಭಾಲಕಿ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿ ಕೃಷ್ಣ ನಾಯ್ಕ್, ಧನುಷ್ ನಾಯ್ಕ್, ಗಣೇಶ್, ಪವನ್ ಹಾಗೂ ಪುನೀತ್ ಸೇರಿ ನಿರಂತರ ಅತ್ಯಾಚಾರ ನಡೆಸಿದ್ದರು. ಬೇರೆ ಬೇರೆ ಸಮಯದಲ್ಲಿ ಈ ಐವರೂ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು ಆಕೆ ಈಗ ಆರು ತಿಂಗಳ ಗರ್ಭಿಣಿ ಎಂದು ತಿಳಿದಾಗಲೇ ಘಟನೆ ಬೆಳಕಿಗೆ ಬಂದಿದೆ.