ಕರ್ನಾಟಕ ಸಂಗೀತ ವಾದ್ಯ ಕ್ಷೇತ್ರದಲ್ಲಿ ಗಣನೀಯ ಸಲ್ಲಿಸಿದಕ್ಕಾಗಿ ಚೆನ್ನೈನ ಟಿ.ಎನ್.ಕೃಷ್ಣನ್ ಅವರಿಗೆ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾಂಧಿವಾದಿ ಹಾಗೂ ಹೋರಾಟಗಾರರಾದ ಬೆಂಗಳೂರಿನ ಹೆಚ್.ಎಸ್.ದೊರೆಸ್ವಾಮಿ ಅವರಿಗೆ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ, ಅಹಿಂಸಾತತ್ವ ಪಾಲನೆ ಹಾಗೂ ಸಮಾಜ ಸೇವೆಗಾಗಿ ಹಾವೇರಿಯ ಚನ್ನಮ್ಮ ಹಳ್ಳಿಕೇರಿ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.