ಮೃತರ ಹೆಸರು, ಪರಿಚಯ ತಿಳಿದುಬಂದಿಲ್ಲ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮುಡಿ ಕೊಟ್ಟು ವಾಪಸ್ಸಾಗುತ್ತಿದ್ದರು.ಧರ್ಮಸ್ಥಳದಿಂದ ಬಳ್ಳಾರಿಗೆ ವಾಪಸ್ಸಾಗುವ ವೇಳೆಯಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿಕಾರು ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.